ತುಮಕೂರು ಡಿ. ೧೫ರಂದು ವಿದ್ಯಾನಿಧಿ ಸಾಂಸ್ಕೃತಿಕ ಉತ್ಸವBy News Desk BenkiyabaleDecember 14, 2023 6:29 pm ತುಮಕೂರು ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಾಗುವುದು ವಿದ್ಯಾರ್ಜನೆಯ ಜೊತೆಗೆ ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆಗಳು ಮೇಳೈಸಿದಾಗಲೇ ಎಂಬುದು ಸರ್ವವಿದಿತ. ಜನ್ಮತಃ ಪ್ರತಿಯೊಂದು ಮಗುವೂ ಪ್ರತಿಭಾಶಾಲಿಯೇ. ಅವರಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು…