ತುಮಕೂರು: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕು ಮಜತಿ ಗ್ರಾಮದ ಪರಸಪ್ಪ ಹಾಗೂ ಲಕ್ಷಿö್ಮÃ ದಂಪತಿ ಪುತ್ರ ಕೃಷ್ಣಾ ತಳವಾರ ಅವರು ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಬಿ.ರಮೇಶ್ ಮಾರ್ಗದರ್ಶನದಲ್ಲಿ ಮಂಡಿಸಿದ ‘ಕರ್ನಾಟಕದ ಶೈಕ್ಷಣಿಕ ಮತ್ತು ಔದ್ಯೋಗಿಕ ಸಾಧನೆಯ ಮೇಲೆ 371(ಜೆ) ಪ್ರಭಾವ’ ಕುರಿತ ಸಂಶೋಧನ ಮಹಾಪ್ರಬಂಧಕ್ಕೆ ತುಮಕೂರು ವಿವಿಯು ಪಿಎಚ್.ಡಿ ಪದವಿ ನೀಡಿದೆ.
(Visited 1 times, 1 visits today)