ತುಮಕೂರು


ಗ್ರಾಮಾಂತರದ ಮೈದಾಳ ಗ್ರಾಮದಲ್ಲಿ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಕಮಲಮ್ಮರವರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಧರ್, ಕ್ಷೇತ್ರ ಆರೋಗ್ಯ ಅಧಿಕಾರಿ ಜಯಣ್ಣ, ಮೈದಾಳ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಾಲ ಮಂಜುನಾಥ್, ಉಪಾಧ್ಯಕ್ಷರಾದ ನರಸಿಂಹ ಮೂರ್ತಿ, ಮೇಲ್ವಿಚಾರಕಿ ಚಿಕ್ಕಮ್ಮ ಸೇರಿದಂತೆ ಶ್ರೀಶಕ್ತಿ ಸಂಘದ ಸದಸ್ಯರು ಗರ್ಭಿಣಿಯರು ಬಾಣಂತಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆರು ಉಪಸ್ಥಿತರಿದ್ದರು.

(Visited 1 times, 1 visits today)